Hassan Court Recruitment 2026 : SSLC ಪಾಸಾಗಿದ್ದರೆ ಸಾಕು, ಹಾಸನ ಕೋರ್ಟ್ ನಲ್ಲಿ 48 ಹುದ್ದೆಗಳ ನೇರ ನೇಮಕಾತಿ, 46,675 ವರೆಗೆ ವೇತನ, important update.

Hassan Court Recruitment 2026

Hassan Court Recruitment 2026 : ಪರೀಕ್ಷೆ ಇಲ್ಲದೆ 48 ಜವಾನ/ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನ, 46,675 ವರೆಗೆ ವೇತನ. ಹಾಸನ ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ.  ಕರ್ನಾಟಕದ ನ್ಯಾಯಾಂಗ ಇಲಾಖೆಯಲ್ಲಿ ಸರ್ಕಾರಿ ನೌಕರಿ ಪಡೆದು ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಬಯಸುವ ಉದ್ಯೋಗ ಕಾಂಕ್ಷಿಗಳಿಗೆ ಹಾಸನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಮತ್ತೊಂದು ಉತ್ತಮ ಅವಕಾಶ ಕಲ್ಪಿಸಿದೆ. ಹಾಸನ ಜಿಲ್ಲಾ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ ಒಟ್ಟು 48 ಸೇವಕ ಅಥವಾ ಜವಾನ (peon /group D) … Read more

Shivamogga Zilla Panchayat Recruitment: ಪರೀಕ್ಷೆ ಇಲ್ಲದೆ ಸರ್ಕಾರಿ ಕೆಲಸ. ಜಿಲ್ಲಾ ಪಂಚಾಯತ್ ಹುದ್ದೆಗಳ ನೇಮಕಾತಿ ವಿವರ ಇಲ್ಲಿದೆ. Important update.

Shivamogga Zilla Panchayat Recruitment : ಶಿವಮೊಗ್ಗ ಜಿಲ್ಲಾ ಪಂಚಾಯಿತಿನಲ್ಲಿ 52 ಹುದ್ದೆ- ಬಿಲ್ ಕಲೆಕ್ಟರ್, ಕ್ಲರ್ಕ್-ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸೆಪ್ಟೆಂಬರ್ 25 ಕೊನೆಯ ದಿನಾಂಕವಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ, ವಯೋಮಿತಿ, ದಾಖಲೆಗಳು ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ.  ಅರ್ಜಿ ಸಲ್ಲಿಕೆ ಆಗಸ್ಟ್ 27ರಿಂದ ಪ್ರಾರಂಭವಾಗಿದ್ದು, ಕೊನೆಯ ದಿನ ಸೆಪ್ಟೆಂಬರ್ 25 2026. ಪಿಯುಸಿ ಅಥವಾ ಡಿಪ್ಲೋಮಾ ಪಾಸಾದ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಮೆರಿಟ್ ಆಧಾರದ … Read more

India Post Direct Selection 2026 : ಇಂಡಿಯಾ ಪೋಸ್ಟ್ ಬೃಹತ್ ನೇಮಕಾತಿ, ಪರೀಕ್ಷೆ ಇಲ್ಲದೆ 25,000+ ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳ ನೇರ Important update.

India Post Direct Selection 2026

India Post Direct Selection 2026  : ಭಾರತೀಯ ಅಂಚೆ ಇಲಾಖೆಯಲ್ಲಿ ಬೃಹತ್ ನೇಮಕಾತಿ, ಪರೀಕ್ಷೆ ಇಲ್ಲದೆ 25,000 GDS ಹುದ್ದೆಗಳಿಗೆ ಅರ್ಜಿ ಆಹ್ವಾನ. ಹತ್ತನೇ ತರಗತಿ ಪಾಸಾದವರಿಗೆ ಆಫರ್.  ಕೇಂದ್ರ ಸರ್ಕಾರದ ಹುದ್ದೆಗಳ ನಿರೀಕ್ಷೆಯಲ್ಲಿರುವ ಯುವ ಜನತೆಗೆ, ಅದರಲ್ಲೂ 10ನೇ ತರಗತಿ ಪಾಸ್ ಆಗಿರುವವರಿಗೆ ಅಂಚೆ ಇಲಾಖೆ ಬಹುದೊಡ್ಡ ಉಡುಗೊರೆ ನೀಡಿದೆ. ದೇಶದಾದ್ಯಂತ 25,000 ಕು ಹೆಚ್ಚು ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳ ಬರ್ತಿಗೆ ಭಾರತೀಯ ಅಂಚೆ ಇಲಾಖೆ ಅಧಿಕೃತ ಪ್ರಕಟಣೆ ಹೊರಡಿಸಿದೆ. ಆಗಸ್ಟ್ 31 … Read more

KSRLPS ಉಡುಪಿ ಜಿಲ್ಲಾ ನೇಮಕಾತಿ 2026 : ಉಡುಪಿ ಜಿಲ್ಲೆ ಹಾಗೂ ಕಾರ್ಕಳ ತಾಲೂಕುಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ. IMPORTANT Update.

KSRLPS ಉಡುಪಿ ಜಿಲ್ಲಾ ನೇಮಕಾತಿ 2026

KSRLPS ಉಡುಪಿ ಜಿಲ್ಲಾ ನೇಮಕಾತಿ 2026 : ಉಡುಪಿ ಜಿಲ್ಲೆಯ ಉಡುಪಿ ಹಾಗೂ ಕಾರ್ಕಳ ತಾಲೂಕುಗಳಲ್ಲಿ ಖಾಲಿ ಇರುವ ಹಲವು ಹುದ್ದೆಗಳ ಭರ್ತಿಗೆ ಪ್ರಕಟಣೆ ಹೊರಡಿಸಿದೆ. ಈ ನೇಮಕಾತಿ ಪ್ರಕ್ರಿಯೆಯು ಆನ್ಲೈನ್ ಮೂಲಕವೇ ನಡೆಯಲಿದ್ದು ಅರ್ಹ ಅಭ್ಯರ್ಥಿಗಳಿಗೆ ಮಾಸಿಕ 30,000 ರೂಪಾಯಿಗಳವರೆಗೆ ವೇತನ ದೊರೆಯಲಿದೆ.  ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಕೆಲಸ ಮಾಡಲು ಬಯಸುವ ಪದವೀಧರ ಮತ್ತು ಸ್ನಾತಕೋತ್ತರ ಪದವೀಧರರಿಗೆ ಇದೊಂದು ಅತ್ಯುತ್ತಮ ಅವಕಾಶ. 2026ರ ಆಗಸ್ಟ್ 24 ರಿಂದ ಆನ್ಲೈನ್ ಅರ್ಜಿ ಸಲ್ಲಿಕೆ ಈಗಾಗಲೇ ಆರಂಭವಾಗಿದ್ದು, ಸೆಪ್ಟೆಂಬರ್ … Read more

Swavalambi Saarathi Yojana 2026 : ಸ್ವಾವಲಂಬಿ ಸಾರಥಿ ಯೋಜನೆ, ವಾಹನ ಖರೀದಿಗೆ 3 ಲಕ್ಷ ರೂ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ. Important update.

Swavalambi Saarathi Yojana 2026 : ಸ್ವಾವಲಂಬಿ ಸಾರಥಿ ಯೋಜನೆ ಅಡಿ, ಟ್ಯಾಕ್ಸಿ, ಆಟೋ, ಸರಕು ವಾಹನ ಖರೀದಿಗೆ 3 ಲಕ್ಷ ರೂ ಸಬ್ಸಿಡಿ. ಆನ್ಲೈನ್ ಅರ್ಜಿ ಸಲ್ಲಿಕೆ, ಅರ್ಹತೆ ಮತ್ತು ದಾಖಲೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ.  ನಮಸ್ಕಾರ ಸ್ನೇಹಿತರೆ, ನೀವೇನಾದರೂ ಸ್ವಂತ ವಾಹನ ಖರೀದಿಸಿ ಸ್ವಾವಲಂಬಿ ಜೀವನ ಕಟ್ಟಿಕೊಳ್ಳುವ ಕನಸು ಕಾಣುತ್ತಿದ್ದರೆ, ರಾಜ್ಯ ಸರ್ಕಾರವು ನಿಮಗೊಂದು ಭರ್ಜರಿ ಸಿಹಿ ಸುದ್ದಿ ನೀಡಿದೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ಸ್ವಾವಲಂಬಿ ಸಾರಥಿ ಯೋಜನೆ (Swavalambi Saarathi Yojana … Read more

IBPS ಕ್ಲರ್ಕ್ ನೇಮಕಾತಿ 2026 : 11,403 ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ. Important update.

IBPS ಕ್ಲರ್ಕ್ ನೇಮಕಾತಿ 2026

IBPS ಕ್ಲರ್ಕ್ ನೇಮಕಾತಿ 2026 : ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS) 11,403 ಗ್ರಾಹಕ ಸೇವಾ ಸಹಾಯಕ (CSA/Clerk) ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ  ಪ್ರಕಟಿಸಿದೆ. ವಿದ್ಯಾರ್ಹತೆ, ವಯೋಮಿತಿ, ಪರೀಕ್ಷಾ ಮಾದರಿ, ಆಯ್ಕೆ ಪ್ರಕ್ರಿಯೆ ಹಾಗೂ ಆನ್ಲೈನ್ ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ.  ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆಯಿಂದ (IBPS) ಒಟ್ಟು 11,403 ಕ್ಲರ್ಕ್/ಗ್ರಾಹಕ ಸೇವಾ ಸಹಾಯಕ ಹುದ್ದೆಗಳ ನೇಮಕಾತಿ. ಯಾವುದೇ ಪದವಿ ಮುಗಿಸಿರುವ ಹಾಗೂ 20 -28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ … Read more

Labour Card Scholarship 2026 : ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಧನ ಸಹಾಯ , ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನ. Important update.

Labour Card Scholarship 2026 : ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಧನ ಸಹಾಯ. 2026 27ನೇ ಸಾಲಿನ ಅರ್ಜಿ ಆಹ್ವಾನ, ಅರ್ಹತೆ ಮತ್ತು ಅರ್ಜಿ ಸಲ್ಲಿಕೆ ಮಾಹಿತಿ ಈ ಕೆಳಗಿನಂತಿವೆ.  ಬೆಂಗಳೂರು , ಆಗಸ್ಟ್ 24, 2026 : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿಸಿಕೊಂಡಿರುವ ಕಾರ್ಮಿಕರ ಮಕ್ಕಳಿಗೆ ಶಿಕ್ಷಣ ಮುಂದುವರಿಸಲು ನೆರವಾಗುವ ಶೈಕ್ಷಣಿಕ ಧನಸಹಾಯ ಯೋಜನೆಗೆ 2026 27ನೇ ಸಾಲಿನ ಅರ್ಜಿ ಪ್ರಕ್ರಿಯೆ ಆರಂಭವಾಗಿದೆ. ಅರ್ಹ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ … Read more

PM Surya Ghar Yojana : ಮನೆಯ ವಿದ್ಯುತ್ ಬಿಲ್ ಕಡಿಮೆ ಮಾಡಿ, ₹78,000 ವರೆಗೆ ಸಬ್ಸಿಡಿ Important update.

PM Surya Ghar Yojana

PM Surya Ghar Yojana : ಕೇಂದ್ರ ಸರ್ಕಾರದ ಪಿಎಂ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆ ಅಡಿ ಮನೆಗಳಿಗೆ ಸೌರ ವಿದ್ಯುತ್ ವ್ಯವಸ್ಥೆ ಅಳವಡಿಸಿಕೊಂಡು ₹78,000 ವರೆಗೆ ಸಬ್ಸಿಡಿ ಪಡೆಯಬಹುದು. ಈ ಯೋಜನೆಗೆ ಬೇಕಾಗುವ ಅರ್ಹತೆಗಳು ಹಾಗೂ ಲಾಭಗಳ ಸಂಪೂರ್ಣ ಮಾಹಿತಿ ಇಲ್ಲಿದೆ.  ಪ್ರತಿ ತಿಂಗಳು ಬರುತ್ತಿರುವ ಸಾವಿರಾರು ರೂಪಾಯಿ ವಿದ್ಯುತ್ ಬಿಲ್ಲಿನಿಂದ ಆಗುತ್ತಿರುವ ತೊಂದರೆಗಳಿಗೆ ನಿಮ್ಮ ಮನೆಯ ಛಾವಣಿಯ ಮೇಲೆ ಸೌರ ವಿದ್ಯುತ್ ಉತ್ಪಾದಿಸಿ ವಿದ್ಯುತ್ ಬಿಲ್ಲನ್ನು ಗಣನೀಯವಾಗಿ ಕಡಿಮೆ ಮಾಡಿಕೊಳ್ಳುವ ಅವಕಾಶ ಇಲ್ಲಿದೆ. … Read more

IDFC FIRST Bank Scholarship 2026 : ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ₹1 ಲಕ್ಷ ಸ್ಕಾಲರ್ಶಿಪ್, ಅರ್ಜಿ ಆಹ್ವಾನ. Important update.

IDFC FIRST Bank Scholarship 2026

IDFC FIRST Bank Scholarship 2026 : ಐಡಿಎಫ್‍ಸಿ ಫಸ್ಟ್ ಬ್ಯಾಂಕ್ (IDFC FIRST Bank) ಪ್ರಥಮ ವರ್ಷದ B.E/B.Tech ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ವಾರ್ಷಿಕ ₹1 ಲಕ್ಷದವರೆಗೆ ಸ್ಕಾಲರ್ಶಿಪ್ ನೀಡುತ್ತಿದೆ. ಅರ್ಹತೆ, ಅಗತ್ಯ ದಾಖಲೆಗಳು ಹಾಗೂ ಆನ್ಲೈನ್ ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ.  ವಿದ್ಯಾರ್ಥಿ ವೇತನದ ಮೊತ್ತ : ಆಯ್ಕೆಯಾದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ವಾರ್ಷಿಕ ₹1 ಲಕ್ಷದವರೆಗೆ (ಗರಿಷ್ಠ ನಾಲ್ಕು ವರ್ಷಗಳವರೆಗೆ). ಅರ್ಹತೆ : ಪ್ರಥಮ ವರ್ಷದ B.E /B.Tech ವಿದ್ಯಾರ್ಥಿಗಳು. ಅರ್ಜಿ ಸಲ್ಲಿಕೆಗೆ ಕೊನೆಯ … Read more

High Court SDA Recruitment 2026 : ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿ 2026. Important update.

High Court SDA Recruitment 2026

High Court SDA Recruitment 2026 : ಸರ್ಕಾರಿ ವಲಯದಲ್ಲಿ ಗೌರವಾನ್ವಿತ ಹುದ್ದೆಯ ಹುಡುಕಾಟದಲ್ಲಿರುವವರಿಗೆ ಉತ್ತಮ ಅವಕಾಶ ಇಲ್ಲಿದೆ. ಕರ್ನಾಟಕ ಹುಚ್ಚ ನ್ಯಾಯಾಲಯವು ದ್ವಿತೀಯ ದರ್ಜೆ ಸಹಾಯಕ (SDA) ಹುದ್ದೆಗಳ ನೇರ ನೇಮಕಾತಿಗೆ ಅಧಿಕೃತ ಚಾಲನೆ ನೀಡಿದೆ. ಒಟ್ಟು 20 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬೆಂಗಳೂರು, ಧಾರವಾಡ ಹಾಗೂ ಕಲಬುರಗಿ ಪೀಠಗಳಲ್ಲಿ ಸೇವೆ ಸಲ್ಲಿಸಲು ಆಸಕ್ತಿ ಇರುವ ಪದವೀಧರರಿಗೆ ಇದೊಂದು ಅತ್ಯುತ್ತಮ ಅವಕಾಶ. ಆಯ್ಕೆಯಾದ ಅಭ್ಯರ್ಥಿಗಳಿಗೆ 25,500 ನಿಂದ … Read more