ISRO Recruitment 2026 : 92 ವಿಜ್ಞಾನಿ ಹಾಗೂ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ, Important update.

ISRO Recruitment 2026

 ISRO Recruitment 2026: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO )92 ವಿಜ್ಞಾನಿ/ಇಂಜಿನಿಯರಿಂಗ್ (scientist/engineer) ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. ವಿದ್ಯಾರ್ಹತೆ, GATE ಅರ್ಹತೆ, ವಯೋಮಿತಿ, ಆಯ್ಕೆ ಪ್ರಕ್ರಿಯೆ ಹಾಗೂ ಆನ್ಲೈನ್ ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ. ಓಟ್ಟು 92 ವಿಜ್ಞಾನಿ/ಇಂಜಿನಿಯರ್ (scientist/engineer) ಹುದ್ದೆಗಳ ನೇಮಕಾತಿ. BE/B. Tech ಹಾಗೂ GATE 2025/2026 ಅಂಕ ಹೊಂದಿರುವ ಅಭ್ಯರ್ಥಿಗಳಿಗೆ ಅವಕಾಶ. ಆನ್ಲೈನ್ ಅರ್ಜಿ ಸಲ್ಲಿಸಲು ಆಗಸ್ಟ್ 17,2026 ಕೊನೆಯ ದಿನಾಂಕ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ … Read more

Kotak Kanya Scholarship 2026 : ಪದವೀಧರ ವಿದ್ಯಾರ್ಥಿಗಳಿಗೆ 1.5 ಲಕ್ಷ ವಿದ್ಯಾರ್ಥಿ ವೇತನ. ಇಲ್ಲಿದೆ ಸಂಪೂರ್ಣ ಮಾಹಿತಿ, Important update.

Kotak Kanya Scholarship 2026

 Kotak Kanya Scholarship 2026: 2026 27 ನೇ ಸಾಲಿನ ಕೋಟಕ್ ಕನ್ಯಾ ವಿದ್ಯಾರ್ಥಿ ವೇತನ ಕಾರ್ಯಕ್ರಮದ ಅಡಿಯಲ್ಲಿ ಹಿಂದುಳಿದ ವಿದ್ಯಾರ್ಥಿನಿಯರ ಮುಂದಿನ ಉನ್ನತ ಶಿಕ್ಷಣಕ್ಕಾಗಿ ಕೋಟಕ್ ಶಿಕ್ಷಣ ಪ್ರತಿಷ್ಠಾನ ದ ವತಿಯಿಂದ ಪದವಿ ವಿದ್ಯಾರ್ಥಿಗಳಿಗೆ 1.5 ಲಕ್ಷ ವಿದ್ಯಾರ್ಥಿ ವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.  ಈ ವಿದ್ಯಾರ್ಥಿ ವೇತನವು 12ನೇ ತರಗತಿಯಲ್ಲಿ ಉತ್ತೀರ್ಣರಾಗಿರುವ ಮತ್ತು ಪ್ರತಿಷ್ಠಿತ ವೃತ್ತಿಪರ ಪದವಿ ಕೋರ್ಸ್ ಗಳಲ್ಲಿ ಸೇರಲು ಬಯಸುವ ಅರ್ಹ ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದ್ದು, ಈ ವಿದ್ಯಾರ್ಥಿ ವೇತನವನ್ನು … Read more

Udyam Loan Scheme 2026: ಸ್ವಂತ ಉದ್ಯಮ ಆರಂಭಿಸಲು 2 ಲಕ್ಷ ನೆರವು.40,000 ಸಬ್ಸಿಡಿ ಸಿಗುತ್ತೆ- ಅರ್ಜಿ ಸಲ್ಲಿಸಿ, Important update.

Udyam Loan Scheme 2026

 Udyam Loan Scheme 2026: 2026- 27 ನೇ ಸಾಲಿನ (Vipra self -employment direct loan scheme) ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆ ಅಡಿ ಅರ್ಹ ಅಭ್ಯರ್ಥಿಗಳಿಂದ (from eligible candidates) ಆನ್ಲೈನ್ ಮೂಲಕ (applications) ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಯೋಜನೆಯು ಸಣ್ಣ ಮತ್ತು ಗುಡಿ ಕೈಗಾರಿಕೆ, ಕ್ಯಾಟರಿಂಗ್ ಹಾಗೂ ಹೋಟೆಲ್ ಉದ್ಯಮ, ಚಿಲ್ಲರೆ ಅಂಗಡಿ ಸ್ಥಾಪನೆ, ಟೈಲರಿಂಗ್, ಟ್ಯಾಕ್ಸಿ ಖರೀದಿ, ಹಸು ಸಾಕಾಣಿಕೆ ಮುಂತಾದ ವಿವಿಧ ಸ್ವಯಂ ಉದ್ಯೋಗ ಚಟುವಟಿಕೆಗಳಿಗೆ ಆರ್ಥಿಕ … Read more

KFD Recruitment 2026 : 750 ಅರಣ್ಯ ವೀಕ್ಷಕ ಹುದ್ದೆಗಳು; ಎಸ್ ಎಸ್ ಎಲ್ ಸಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ, Important update.

KFD Recruitment 2026

KFD Recruitment 2026: ಕರ್ನಾಟಕ ಅರಣ್ಯ ಇಲಾಖೆ (KFD) 750 ಅರಣ್ಯ ವೀಕ್ಷಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದೆ. ಎಸ್ ಎಸ್ ಎಲ್ ಸಿ ಪಾಸಾದ ಅಭ್ಯರ್ಥಿಗಳು ಆಗಸ್ಟ್ 31, 2026 ರ ಒಳಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಹತೆ, ವಯೋಮಿತಿ, ವೇತನ ಹಾಗೂ ಆಯ್ಕೆ ಪ್ರಕ್ರಿಯೆ ಸಂಪೂರ್ಣ ಮಾಹಿತಿ ಇಲ್ಲಿದೆ. ಎಸ್ ಎಸ್ ಎಲ್ ಸಿ ಪಾಸಾದವರಿಗೆ ಅರಣ್ಯ ಇಲಾಖೆಯಲ್ಲಿ ಉದ್ಯೋಗ. ಒಟ್ಟು 750 ಅರಣ್ಯ ವೀಕ್ಷಕ ಹುದ್ದೆಗಳ ಬರ್ತಿಗೆ ಭರ್ಜರಿ ನೇಮಕಾತಿ. ಆಗಸ್ಟ್ … Read more

Karnataka Old Pension Scheme: ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್, ಹಳೆ ಪಿಂಚಣಿ ಜಾರಿಗೆ ಸರ್ಕಾರದ ಹೆಜ್ಜೆ.ಸಿಎಂ ಡಿಕೆಶಿ ಸೂಚನೆ.Important update.

Karnataka Old Pension Scheme

 Karnataka Old Pension Scheme: ಕರ್ನಾಟಕ ಸರ್ಕಾರಿ ನೌಕರರಿಗೆ ಹಳೇ ಪಿಂಚಣಿ ಜಾರಿಗೆ ಸರ್ಕಾರ ಮತ್ತೊಂದು ಹೆಜ್ಜೆ ಇಟ್ಟಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಧಿಕಾರಿಗಳಿಗೆ ಪರಿಶೀಲನೆಗೆ ಸೂಚನೆ ನೀಡಿದ್ದು ಸಂಪೂರ್ಣ ಮಾಹಿತಿ ಇಲ್ಲಿದೆ.  ರಾಜ್ಯದ ಸರ್ಕಾರಿ ನೌಕರರು ಹಲವು ವರ್ಷಗಳಿಂದ ಕಾಯುತ್ತಿದ್ದ ಹಳೇ ಪಿಂಚಣಿ ಯೋಜನೆ ( old pension scheme -ops) ಮರು ಜಾರಿಗೆ ಸಂಬಂಧಿಸಿದಂತೆ ಮತ್ತೆ ಚರ್ಚೆ ಶುರುವಾಗಿದೆ. ಕಾಂಗ್ರೆಸ್ ಪಕ್ಷವು ವಿಧಾನಸಭೆ ಚುನಾವಣೆಗೆ ಮುನ್ನ ನೀಡಿದ್ದ ಪ್ರಮುಖ ಭರವಸೆಗಳಲ್ಲಿ ಒಂದಾದ ಒಪಿಎಸ್ ಜಾರಿಗೆ … Read more

Honey Bee Farm Subsidy 2026 : ಜೇನು ಸಾಕಾಣಿಕೆಗೆ ಸರ್ಕಾರದಿಂದ ಭರ್ಜರಿ ಸಹಾಯಧನ. ಮೊಬೈಲ್ ಮೂಲಕ ಅಪ್ಲೈ ಮಾಡಿ. Important.

Honey Bee Farm Subsidy 2026

 Honey Bee Farm Subsidy 2026: ಜೇನು ಸಾಕಾಣಿಕೆ ಆಸಕ್ತಿ ಇದ್ದರೆ, ತೋಟಗಾರಿಕೆ ಇಲಾಖೆಯಿಂದ ಸಹಾಯಧನ ಪಡೆಯಿರಿ. ಕರ್ನಾಟಕದಲ್ಲಿ ಜೇನು ತೋಟಗಾರಿಕೆಯಲ್ಲಿ, ತೊಡಗಿಸಿಕೊಳ್ಳುವ ಆಸಕ್ತಿ ಇರುವವರಿಗೆ ಎಲ್ಲಿದೆ ಸುವರ್ಣ ಅವಕಾಶ. ಇದರ ಸಂಪೂರ್ಣ ಮಾಹಿತಿ ತಿಳಿಯಲು ಈ ಕೆಳಗಿನ ಲೇಖನವನ್ನು ಓದಿರಿ.  Honey Bee Farm Subsidy 2026: ಯೋಜನೆಯ ಮುಖ್ಯಾಂಶಗಳು  ರಾಜ್ಯದ ತೋಟಗಾರಿಕೆ ಇಲಾಖೆಯೂ 2026-27ನೆ ಸಾಲಿನಲ್ಲಿ ಜೇನು ಸಾಕಾಣಿಕೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ, ಸಹಾಯಧನ ಪಡೆಯುವುದಕ್ಕೆ ಅರ್ಜಿಯನ್ನು ಆಹ್ವಾನಿಸಿದೆ. ರೈತರು, ಗ್ರಾಮೀಣ ಯುವಕರು ಹಾಗೂ ಮಹಿಳೆಯರು … Read more

NICL Recruitment 2026: ನ್ಯಾಷನಲ್ ಇನ್ಶೂರೆನ್ಸ್ ಕಂಪನಿಯಲ್ಲಿ 500 ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿ. Important update.

NICL Recruitment 2026

 NICL Recruitment 2026: ನ್ಯಾಷನಲ್ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್ (NICL) ವತಿಯಿಂದ 500 ಅಸಿಸ್ಟೆಂಟ್ ಹುದ್ದೆಗಳ ಬರ್ತಿಗೆ ಆನ್ಲೈನ್ ಅರ್ಜಿ ಆಹ್ವಾನ ಕರೆಯಲಾಗಿದೆ. ಪದವೀಧರ ಅಭ್ಯರ್ಥಿಗಳು ಆಗಸ್ಟ್ 7 ರೊಳಗೆ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆ, ವಯೋಮಿತಿ, ವೇತನ, ಪರೀಕ್ಷಾ ವಿಧಾನ ಹಾಗೂ ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ.  NICL Recruitment 2026: 500 ಅಸಿಸ್ಟೆಂಟ್ ಹುದ್ದೆಗಳ ಭರ್ಜರಿ ಅಧಿಸೂಚನೆ ಪ್ರಕಟ  ನ್ಯಾಷನಲ್ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್ (NICL) 2026 ನೇ ಸಾಲಿನ ನೇಮಕಾತಿ ಅಧಿಸೂಚನೆ ಬಿಡುಗಡೆ … Read more

Karnataka Drought Declaration 2026: important ,ರಾಜ್ಯದಲ್ಲಿ ಬರ ಘೋಷಣೆ ಫಿಕ್ಸ್. ಯಾವ ರೈತರಿಗೆ ಎಷ್ಟು ಪರಿಹಾರ ಸಿಗಲಿದೆ? ಸರ್ಕಾರದ ಕ್ರಮಗಳ ಸಂಪೂರ್ಣ ಮಾಹಿತಿ.

Karnataka Drought Declaration 2026

 Karnataka Drought Declaration 2026: ರಾಜ್ಯದಲ್ಲಿ ಮಳೆ ಕೊರತೆಯಿಂದ ಎದುರಾಗಿರುವ ಬರ ಪರಿಸ್ಥಿತಿ, ಬರಪೀಡಿತ ತಾಲೂಕುಗಳ ಘೋಷಣೆ, ರೈತರಿಗೆ ಸಿಗುವ ಬೆಳೆ ಹಾನಿ ಪರಿಹಾರ ಹಾಗೂ ಸರ್ಕಾರದ ಪ್ರಮುಖ ಕ್ರಮಗಳ ಮಾಹಿತಿ ಇಲ್ಲಿದೆ.  ರಾಜ್ಯದಲ್ಲಿ ತೀವ್ರ ಮಳೆ (rainfall deficit) ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಚರ್ಚೆಗಳು ನಡೆದಿದೆ. ಈ ತಿಂಗಳ ಅಂತ್ಯದ ವೇಳೆಗೆ ಬರಪೀಡಿತ ತಾಲೂಕುಗಳನ್ನು (Drought Hit Taluks) … Read more

E – Swatthu New Committee 2026: Important Update, ಇ- ಸ್ವತ್ತು ಪಡೆಯುವುದು ಇನ್ನು ಸುಲಭ, ಸರ್ಕಾರದಿಂದ ಮಹತ್ವದ ನಿರ್ಧಾರ.

E- Swatthu New Committee 2026

 E- Swatthu New Committee 2026: ಇ – ಸ್ವತ್ತು ಪಡೆಯುವ ಪ್ರಕ್ರಿಯೆ ಸುಲಭಗೊಳಿಸಲು ರಾಜ್ಯ ಸರ್ಕಾರ ಐವರು ಸದಸ್ಯರ ಉನ್ನತ ಸಮಿತಿ ರಚಿಸಿದೆ. ಹೊಸ ನಿಯಮಗಳ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.  ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಇ ಸ್ವತ್ತು ಪಡೆಯಲು ಜನರು ಎದುರಿಸುತ್ತಿರುವ ಸಮಸ್ಯೆಗಳಿಗೆ ಶೀಘ್ರದಲ್ಲೇ ಪರಿಹಾರ ಸಿಗುವ ಸಾಧ್ಯತೆ ಇದೆ. ಇ ಸ್ವತ್ತು ಅರ್ಜಿಗಳ ವಿಲೇವಾರಿ ವಿಳಂಬ, ತಾಂತ್ರಿಕ ಸಮಸ್ಯೆಗಳು ಹಾಗೂ ನಿಯಮಗಳ ಗೊಂದಲ ನಿವಾರಿಸಲು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ … Read more

ಸರ್ಕಾರಿ ನೌಕರರ HRA Hike: ಸರ್ಕಾರಿ ನೌಕರರಿಗೆ ಶುಭ ಸುದ್ದಿ. ಸಂಬಳದ ಜೊತೆಗೆ ಮನೆ ಬಾಡಿಗೆ ಭತ್ಯೆ ಬಾರಿ ಏರಿಕೆ, Important Update.

ಸರ್ಕಾರಿ ನೌಕರರ HRA Hike

ಸರ್ಕಾರಿ ನೌಕರರ HRA Hike: ಸರ್ಕಾರಿ ನೌಕರರ ಸಂಬಳದ ಜೊತೆಗೆ ಮನೆ ಬಾಡಿಗೆ ಭತ್ಯೆ ಎಷ್ಟು ಹೆಚ್ಚಾಗಬಹುದು? ಫಿಟ್ ಮೆಂಟ್ ಫ್ಯಾಕ್ಟರ್, ಹೊಸ ವೇತನ ಲೆಕ್ಕಾಚಾರ ಹಾಗೂ ಸಂಪೂರ್ಣ ಮಾಹಿತಿ ಇಲ್ಲಿದೆ.  ಕೇಂದ್ರ ಸರ್ಕಾರಿ ನೌಕರರು ಬಹಳ ದಿನಗಳಿಂದ ಕಾಯುತ್ತಿರುವ ಎಂಟನೇ ವೇತನ ಆಯೋಗ ಕುರಿತು ಹೊಸ ಹೊಸ ಮಾಹಿತಿಗಳು ಹೊರ ಬರುತ್ತಿದೆ. ಇದನ್ನು ಓದಿ Gruha Lakshmi 31st Installment: ಗೃಹಲಕ್ಷ್ಮಿ 31ನೇ ಕಂತಿನ ಹಣ ಬಿಡುಗಡೆ ಮಹಿಳೆಯರ ಖಾತೆಗೆ ಹಣ ಜಮಾ ಆರಂಭ, Important … Read more